September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

ಬೆಳ್ತಂಗಡಿ: ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆಯ ಪ್ರಯುಕ್ತ ನಡೆದಂತಹ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ ಹಸ್ತವಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಚೇತನ್ ಮತ್ತು ಜ್ಯೋತಿ ಇವರು ಭಾಗವಹಿಸಿರುತ್ತಾರೆ. ಸಂಸ್ಥೆಯ ಅಧ್ಯಕ್ಷರಾದ ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

Suddi Udaya
error: Content is protected !!