32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

ಬೆಳ್ತಂಗಡಿ: ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ) ಸಂಸ್ಥೆಯ ಅಧೀನದಲ್ಲಿ ದಾನಿಗಳ ಹಾಗೂ ಸಂಸ್ಥೆಯ ಸದಸ್ಯರ ಸಹಕಾರದಿಂದ ಮನೆಯ ಕೆಲಸಕಾರ್ಯ ಪೂರ್ಣಗೊಂಡು ಉಜಿರೆಯ ಮಾಚಾರಿನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬದ್ರುದ್ದೀನ್ ಉಳ್ಳಾಲ್, ಕಾರ್ಯದರ್ಶಿ ರಿಯಾಝ್ ಟಿ.ಎಮ್.ಆರ್, ಇಬ್ರಾಹಿಂ ನಂದಾವರ, ರಫೀಕ್ ತುಂಬೆ, ಅಲ್ತಾಫ್ ಟಿಪ್ಪುನಗರ, ಜಮಾಲ್ ಉಳ್ಳಾಲ್, ಅಬೂಬಕ್ಕರ್ ಉಳ್ಳಾಲ್, ಸಾಹಿದ್ ಸೂರಿಕುಮಾರ್, ಸಮೀರ್ ಝುಬೈರ್, ಸಲೀಂ ಮುರ, ಅಶ್ರಫ್ ಕಾಜೂರ್, ಸೌಕತ್ ಇಂದಬೆಟ್ಟು, ಸಬಾನಾ ಕವಾಲ್ಕಟ್ಟೆ, ಶರೀಫ್ ಕರ್ನಾಟಕ ಗ್ಲಾಸ್ & ವುಡ್ ಮಾಲೀಕರು, ಹೈದರ್ ಮಾಚಾರ್, ಸುಲೈಮಾನ್ ಬೆಲಾಲ್, ಮಾಚಾರ್ ಜಮಹತ್ ಅಧ್ಯಕ್ಷರು, ಮಾಚಾರ್ ಜಮಹತ್ ಕತೀಬ್ ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya
error: Content is protected !!