ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಬೆಳ್ತಂಗಡಿ: ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ) ಸಂಸ್ಥೆಯ ಅಧೀನದಲ್ಲಿ ದಾನಿಗಳ ಹಾಗೂ ಸಂಸ್ಥೆಯ ಸದಸ್ಯರ ಸಹಕಾರದಿಂದ ಮನೆಯ ಕೆಲಸಕಾರ್ಯ ಪೂರ್ಣಗೊಂಡು ಉಜಿರೆಯ ಮಾಚಾರಿನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬದ್ರುದ್ದೀನ್ ಉಳ್ಳಾಲ್, ಕಾರ್ಯದರ್ಶಿ ರಿಯಾಝ್ ಟಿ.ಎಮ್.ಆರ್, ಇಬ್ರಾಹಿಂ ನಂದಾವರ, ರಫೀಕ್ ತುಂಬೆ, ಅಲ್ತಾಫ್ ಟಿಪ್ಪುನಗರ, ಜಮಾಲ್ ಉಳ್ಳಾಲ್, ಅಬೂಬಕ್ಕರ್ ಉಳ್ಳಾಲ್, ಸಾಹಿದ್ ಸೂರಿಕುಮಾರ್, ಸಮೀರ್ ಝುಬೈರ್, ಸಲೀಂ ಮುರ, ಅಶ್ರಫ್ ಕಾಜೂರ್, ಸೌಕತ್ ಇಂದಬೆಟ್ಟು, ಸಬಾನಾ ಕವಾಲ್ಕಟ್ಟೆ, ಶರೀಫ್ ಕರ್ನಾಟಕ ಗ್ಲಾಸ್ & ವುಡ್ ಮಾಲೀಕರು, ಹೈದರ್ ಮಾಚಾರ್, ಸುಲೈಮಾನ್ ಬೆಲಾಲ್, ಮಾಚಾರ್ ಜಮಹತ್ ಅಧ್ಯಕ್ಷರು, ಮಾಚಾರ್ ಜಮಹತ್ ಕತೀಬ್ ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Leave a Comment

error: Content is protected !!