July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕೊಕ್ಕಡ :ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸ್ಪರ್ಧೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಕೊಕ್ಕಡದ ಸಂತ ಫ್ರಾನ್ಸಿಸ್ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು.


ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂತ ಫ್ರಾನ್ಸಿಸ್ ಸಮೂಹ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಬ್ರದರ್ ಜೋಸೆಫ್, ಪ್ರತಿಭಾ ಕಾರಂಜಿ ತಾಲೂಕು ನೋಡಲ್ ಅಧಿಕಾರಿ ಶ್ರೀಮತಿ ಚೇತನಾಕ್ಷಿ, ಸಿ ಆರ್ ಪಿ ವಿಲ್ಫ್ರೆಡ್ ಪಿಂಟೋ, ರಕ್ಷಕ ಶಿಕ್ಷಕ ಸಂಘದ ಜಯೇಶ್ ಪ್ರಿನ್ಸಿಪಾಲ್, ವಂದನಿಯ ಫಾ. ರೊಯ್ ಕಪ್ಪುಚಿನ್, ಫಾ ಅರುಣ್. ಫಾ. ಬಿಪಿನ್, ಮುಖ್ಯೋಪಾಧ್ಯಾಯಿನಿ ವಂ. ಸಿ| ಚೈತನ್ಯ ಮೊದಲಾದವರು ಉಪಸ್ಥಿತರಿದ್ದರು.

ಸುಮಾರು 18 ಪ್ರೌಢ ಶಾಲೆಗಳಿಂದ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

Related posts

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya
error: Content is protected !!