25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕೊಕ್ಕಡ :ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸ್ಪರ್ಧೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಕೊಕ್ಕಡದ ಸಂತ ಫ್ರಾನ್ಸಿಸ್ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು.


ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂತ ಫ್ರಾನ್ಸಿಸ್ ಸಮೂಹ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಬ್ರದರ್ ಜೋಸೆಫ್, ಪ್ರತಿಭಾ ಕಾರಂಜಿ ತಾಲೂಕು ನೋಡಲ್ ಅಧಿಕಾರಿ ಶ್ರೀಮತಿ ಚೇತನಾಕ್ಷಿ, ಸಿ ಆರ್ ಪಿ ವಿಲ್ಫ್ರೆಡ್ ಪಿಂಟೋ, ರಕ್ಷಕ ಶಿಕ್ಷಕ ಸಂಘದ ಜಯೇಶ್ ಪ್ರಿನ್ಸಿಪಾಲ್, ವಂದನಿಯ ಫಾ. ರೊಯ್ ಕಪ್ಪುಚಿನ್, ಫಾ ಅರುಣ್. ಫಾ. ಬಿಪಿನ್, ಮುಖ್ಯೋಪಾಧ್ಯಾಯಿನಿ ವಂ. ಸಿ| ಚೈತನ್ಯ ಮೊದಲಾದವರು ಉಪಸ್ಥಿತರಿದ್ದರು.

ಸುಮಾರು 18 ಪ್ರೌಢ ಶಾಲೆಗಳಿಂದ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya
error: Content is protected !!