ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ಪಾಂಗಳ ಕಡೆಯ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್ಸೊಂದನ್ನು ಬೆಳಿಗ್ಗೆ ಹಾಗೂ ಸಂಜೆ ಪ್ರಾರಂಭಿಸಿದೆ.

ಕುಸುಮಾವತಿ ಪಾಂಗಳ ರವರು ಸೆ.1 ರಂದು ಬಸ್ಸಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕೆ,ಎಸ್.ಆರ್.ಟಿಸಿ ಅಧಿಕಾರಿಗಳು, ಬಾಬು ಗೌಡ ಪಾಂಗಳ ಹಾಗೂ ಊರಿನವರು ಉಪಸ್ಥಿತರಿದ್ದರು.

Leave a Comment

error: Content is protected !!