37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಭಾಗವಹಿಸಿದ ಪ್ರೌಢ ಶಾಲೆಗಳಲ್ಲಿ ಅತೀ ಹೆಚ್ಚಿನ ಪ್ರಶಸ್ತಿಯೊಂದಿಗೆ ರನ್ನರ್‍ಸ್ ಚಾಂಪಿಯನ್ ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಕನ್ನಡ ಭಾಷಣ -ಪ್ರಾಪ್ತಿ (ಪ್ರಥಮ), ತುಳು ಭಾಷಣ – ದೀಪ್ತ ( ಪ್ರಥಮ), ಭರತನಾಟ್ಯ – ನವಮಿ. ಎಂ ( ಪ್ರಥಮ),
ರಂಗೋಲಿ – ಶೃತಿ ( ದ್ವಿತೀಯ), ಜಾನಪದ ನೃತ್ಯ ತಂಡ- ಸಿ. ಎಸ್ ಕಲ್ಪನಾ ಕಾವೇರಮ್ಮ, ವಂಶಿಕಾ, ತೃಷಾ, ನಿರೀಕ್ಷಾ ವಿ ಗೌಡ, ಅದ್ವಿತಾ, ದೀಪ್ತಿ,( ದ್ವಿತೀಯ), ಕವ್ವಾಲಿ ತಂಡ – ಫಾತಿಮತ್ ಹಫಿಜಾ, ಸ್ಪರ್ಶಾ, ಆಕರ್ಶ, ಅಬ್ದುಲ್ ಶಾಹಿದ್,
ಭೂಮಿಕ. ಆರ್. ಎಸ್, ಸಹಾನ್( ದ್ವಿತೀಯ), ಹಿಂದಿ ಭಾಷಣ ಕುಶಾನ್. ಪಿ ( ತೃತೀಯ), ಇಂಗ್ಲೀಷ್ ಭಾಷಣ ಅಭಿಜ್ಞಾ. ಶೆಟ್ಟಿ (ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Related posts

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!