25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಳೆದ ಐದು ವರ್ಷಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಕು. ಸವಿತಾರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಕಳೆದ ಎರಡೂವರೆ ವರ್ಷಗಳ ಅವಧಿಗೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಆನಂದ ಅಡಿಲು ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ, ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮೋದ್ ಬೆದ್ರಬೆಟ್ಟು, ಸತೀಶ್ ಚೌಕದಕಟ್ಟೆ, ಶ್ರೀಮತಿ ಸುಮಿತ್ರಾ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಂತಿ, ವೀರಪ್ಪ ಮೊಯ್ಲಿ, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಸ್ವಾಗತಿಸಿ ವಂದಿಸಿದರು.

Related posts

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!