22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಳೆದ ಐದು ವರ್ಷಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಕು. ಸವಿತಾರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಕಳೆದ ಎರಡೂವರೆ ವರ್ಷಗಳ ಅವಧಿಗೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಆನಂದ ಅಡಿಲು ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ, ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮೋದ್ ಬೆದ್ರಬೆಟ್ಟು, ಸತೀಶ್ ಚೌಕದಕಟ್ಟೆ, ಶ್ರೀಮತಿ ಸುಮಿತ್ರಾ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಂತಿ, ವೀರಪ್ಪ ಮೊಯ್ಲಿ, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಸ್ವಾಗತಿಸಿ ವಂದಿಸಿದರು.

Related posts

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರಿಯರಿಗೆ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya
error: Content is protected !!