25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಳೆದ ಐದು ವರ್ಷಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಕು. ಸವಿತಾರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಕಳೆದ ಎರಡೂವರೆ ವರ್ಷಗಳ ಅವಧಿಗೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಆನಂದ ಅಡಿಲು ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ, ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮೋದ್ ಬೆದ್ರಬೆಟ್ಟು, ಸತೀಶ್ ಚೌಕದಕಟ್ಟೆ, ಶ್ರೀಮತಿ ಸುಮಿತ್ರಾ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಂತಿ, ವೀರಪ್ಪ ಮೊಯ್ಲಿ, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಸ್ವಾಗತಿಸಿ ವಂದಿಸಿದರು.

Related posts

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya
error: Content is protected !!