25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

ಬಜಿರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಂಪನ್ಮೂಲ ಕೇಂದ್ರ ಬೆಳ್ತಂಗಡಿ , ಸಮೂಹ ಸಂಪನ್ಮೂಲ ಕೇಂದ್ರ ಬಜಿರೆ ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇದರ ಸಹಭಾಗಿತ್ವದಲ್ಲಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ-2023ರಲ್ಲಿ ಬಜಿರೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ಕವನ, ಪದ್ಯವಾಚನದಲ್ಲಿ ಜ್ಯೋತಿ 7ನೇ, ಪ್ರಥಮ, ಮಿಮಿಕ್ರಿಯಲ್ಲಿ ಪ್ರಜ್ವಲ್ 6ನೇ ಪ್ರಥಮ, ಛದ್ಮವೇಷದಲ್ಲಿ ಪವನ್ 7ನೇ ಪ್ರಥಮ, ಭಕ್ತಿಗೀತೆಯಲ್ಲಿ ಸ್ಪಂದನ 5ನೇ ಪ್ರಥಮ, ಲಘುಸಂಗೀತದಲ್ಲಿ ಸ್ಪಂದನ 5ನೇ ದ್ವಿತೀಯ, ಅಭಿನಯ ಗೀತೆಯಲ್ಲಿ ರಾಜಶ್ರೀ ಆಚಾರ್ಯ 5ನೇ ದ್ವಿತೀಯ, ಕ್ಲೇಮಾಡೆಲಿಂಗ್‌ನಲ್ಲಿ ಪ್ರಜ್ವಲ್ 6ನೇ ದ್ವಿತೀಯ, ಕಥೆ ಹೇಳುವುದು ಮಾನ್ವಿ 7ನೇ ದ್ವಿತೀಯ, ಧಾರ್ಮಿಕ ಪಠಣ (ಸಂಸ್ಕೃತ) ಅಮೂಲ್ಯ 7ನೇ ದ್ವಿತೀಯ, ಇಂಗ್ಲೀಷ್ ಕಂಠಪಾಠ ಲಹರಿ 7ನೇ ತೃತೀಯ, ಹಿಂದಿ ಕಂಠಪಾಠದಲ್ಲಿ ಸೃಜನ್ 7ನೇ ತೃತೀಯ ಸ್ಥಾನ ಪಡೆದಿದ್ದಾರೆ.

ಕಿರಿಯ ವಿಭಾಗದಲ್ಲಿ ಭಕ್ತಿಗೀತೆ ವೈಷ್ಣವಿ 3ನೇ ದ್ವಿತೀಯ, ಲಘುಸಂಗೀತ ಪ್ರಾಚಿ ಹೆಗ್ಡೆ 4ನೇ ದ್ವಿತೀಯ, ಧಾರ್ಮಿಕ ಪಠಣ (ಸಂಸ್ಕೃತ) ತೃಷಾ ಜೆ. 3ನೇ ದ್ವಿತೀಯ, ಕನ್ನಡ ಕಂಠಪಾಠದಲ್ಲಿ ರಚಿತಾ 3ನೇ ದ್ವಿತೀಯ, ಛದ್ಮವೇಷ ಸಾನ್ವಿ ಹೆಗ್ಡೆ 4ನೇ ದ್ವಿತೀಯ, ಕಥೆ ಹೇಳುವುದು ಮೋಕ್ಷ 3ನೇ ತೃತೀಯ ಸ್ಥಾನ ಪಡೆದಿದ್ದಾರೆ.

Related posts

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!