32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಬೆಳ್ತಂಗಡಿ:ಬಿಲ್ಲವ ಫ್ರೆಂಡ್ಸ್ ಇಸ್ರೇಲ್ ಇದರ ವತಿಯಿಂದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ‌169 ನೇ ಜಯಂತಿಯನ್ನು ಇಸ್ರೇಲ್ ಹರ್ಝೀಲಿಯಾದಲ್ಲಿ ಅನಿವಾಸಿ ಭಾರತೀಯರು ಸೇರಿಕೊಂಡು ಆಚರಣೆ ಮಾಡಿದರು.

ಇಸ್ರೇಲ್ ಹರ್ಝೀಲಿಯಾ ಹಿಂದೂ ಕಮಿಟಿ ಸದಸ್ಯರು, ಬೆಳ್ತಂಗಡಿ ತಾಲೂಕಿನ ಮರೋಡಿ ಸೇರಿದಂತೆ ವಿವಿಧ ಗ್ರಾಮದ ಸದಸ್ಯರು, ಮಂಗಳೂರು,ಉಡುಪಿಯವರು ಉಪಸ್ಥಿತರಿದ್ದರು.

ವಿಶೇಷವಾಗಿ ಹೊರ ದೇಶದಲ್ಲಿ ಇದ್ದು ಬಾಳೆ ಎಳೆ ಊಟ ನೆಲದ ಮೇಲೆ ಕುಳಿತು ಊಟ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರವಾಯಿತು.

Related posts

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya
error: Content is protected !!