22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಬೆಳ್ತಂಗಡಿ:ಬಿಲ್ಲವ ಫ್ರೆಂಡ್ಸ್ ಇಸ್ರೇಲ್ ಇದರ ವತಿಯಿಂದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ‌169 ನೇ ಜಯಂತಿಯನ್ನು ಇಸ್ರೇಲ್ ಹರ್ಝೀಲಿಯಾದಲ್ಲಿ ಅನಿವಾಸಿ ಭಾರತೀಯರು ಸೇರಿಕೊಂಡು ಆಚರಣೆ ಮಾಡಿದರು.

ಇಸ್ರೇಲ್ ಹರ್ಝೀಲಿಯಾ ಹಿಂದೂ ಕಮಿಟಿ ಸದಸ್ಯರು, ಬೆಳ್ತಂಗಡಿ ತಾಲೂಕಿನ ಮರೋಡಿ ಸೇರಿದಂತೆ ವಿವಿಧ ಗ್ರಾಮದ ಸದಸ್ಯರು, ಮಂಗಳೂರು,ಉಡುಪಿಯವರು ಉಪಸ್ಥಿತರಿದ್ದರು.

ವಿಶೇಷವಾಗಿ ಹೊರ ದೇಶದಲ್ಲಿ ಇದ್ದು ಬಾಳೆ ಎಳೆ ಊಟ ನೆಲದ ಮೇಲೆ ಕುಳಿತು ಊಟ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರವಾಯಿತು.

Related posts

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya
error: Content is protected !!