23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಬೆಳ್ತಂಗಡಿ:ಬಿಲ್ಲವ ಫ್ರೆಂಡ್ಸ್ ಇಸ್ರೇಲ್ ಇದರ ವತಿಯಿಂದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ‌169 ನೇ ಜಯಂತಿಯನ್ನು ಇಸ್ರೇಲ್ ಹರ್ಝೀಲಿಯಾದಲ್ಲಿ ಅನಿವಾಸಿ ಭಾರತೀಯರು ಸೇರಿಕೊಂಡು ಆಚರಣೆ ಮಾಡಿದರು.

ಇಸ್ರೇಲ್ ಹರ್ಝೀಲಿಯಾ ಹಿಂದೂ ಕಮಿಟಿ ಸದಸ್ಯರು, ಬೆಳ್ತಂಗಡಿ ತಾಲೂಕಿನ ಮರೋಡಿ ಸೇರಿದಂತೆ ವಿವಿಧ ಗ್ರಾಮದ ಸದಸ್ಯರು, ಮಂಗಳೂರು,ಉಡುಪಿಯವರು ಉಪಸ್ಥಿತರಿದ್ದರು.

ವಿಶೇಷವಾಗಿ ಹೊರ ದೇಶದಲ್ಲಿ ಇದ್ದು ಬಾಳೆ ಎಳೆ ಊಟ ನೆಲದ ಮೇಲೆ ಕುಳಿತು ಊಟ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರವಾಯಿತು.

Related posts

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!