April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

ಉಜಿರೆ: ಗಣಿತಶಾಸ್ತ್ರವು ಎಲ್ಲಾ ಬಗೆಯ ತಾಂತ್ರಿಕ ಶಿಕ್ಷಣದ ಉಸಿರಾಗಿದೆ. ಯಾವುದೇ ಕ್ಷೇತ್ರದಲ್ಲಿಯೂ ಗಣಿತವು ಒಂದಲ್ಲ ಒಂದು ರೀತಿಯಲ್ಲಿ ಹಾಸುಹೊಕ್ಕಾಗಿದೆ ಎಂದು ಎಸ್.ಡಿ.ಯಂ. ತಾಂತ್ರಿಕ ಕಾಲೇಜು ಉಜಿರೆಯ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ರವರು ನುಡಿದರು.

ಅವರು ಸೆ.1ರಂದು ಎಸ್.ಡಿ.ಯಂ. ಕಾಲೇಜಿನ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿ ಸಂಘಟನೆ ” ಸಿಗ್ಮಾ ಅಸೋಸಿಯೇಷನ್ ” ನ ಕಾರ್ಯ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಗಣೇಶ್ ನಾಯಕ್ ವಹಿಸಿದ್ದರು.

ಈ ಸಂದರ್ಭದಲ್ಲಿ ಡಾ. ಸುಬ್ರಹ್ಮಣ್ಯ ಭಟ್ಟರು ಗಣಿತ ವಿಭಾಗದ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಿ ಸಿಗ್ಮಾ ಅಸೋಸಿಯೇಷನ್ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು. ಬಳಿಕ “ಅಪ್ಲಿಕೇಷನ್ ಆಫ್ ಮ್ಯಾಥಮ್ಯಾಟಿಕ್ಸ್ ಇನ್ ಇಂಜಿನಿಯರಿಂಗ್” ವಿಚಾರದಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು. ಸಭಾ ಕಾರ್ಯಕ್ರಮವನ್ನು ಕಾಲೇಜಿನ ಅಂತಿಮ ಬಿಯಸ್ಸಿ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಆಯೋಜಿಸಿ ನೆರವೇರಿಸಿದರು.

Related posts

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya
error: Content is protected !!