23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ಕಾಲೇಜು ಪ್ರಾಧ್ಯಾಪಕ ಸಿದ್ದೀಕ್ ದಾರಿಮಿ ನಾವೂರು ಇವರ ದುವಾದೊಂದಿಗೆ ನೆರವೇರಿತು.

ನೂತನ ಸಮೀತಿಯ ಅಧ್ಯಕ್ಷರಾಗಿ M.A ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷರುಗಳಾಗಿ ಫಯಾಝ್ ಸಬರಬೈಲು, ಮನ್ಸೂರ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ಶಾ ಮದ್ದಡ್ಕ , ಜೊತೆ ಕಾರ್ಯದರ್ಶಿಗ‌ಳಾಗಿ ಸಮೀರ್ ಬಾವುಟ ಗುಡ್ಡೆ. ಶಾಕಿರ್ ಚಿಲಿಂಬಿ . ಕೋಶಾಧಿಕಾರಿಯಾಗಿ‌ ಇಸ್ಮಾಯಿಲ್ ಕಿಂಗ್ ಸ್ಟಾರ್. ಸಲಹೆಗಾರರಾಗಿ ಬಾವಾ ಹಾಜಿ ಕಿನ್ನಿಗೋಳಿ, ಹಾಮದ್ ಚಿಲಿಂಬಿ ಮತ್ತು 25 ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಕೀಂ ಬಂಗೇರುಕಟ್ಟೆ ಅಧ್ಯಕ್ಷರು SKSSF ಬೆಳ್ತಂಗಡಿ ವಲಯ, ನೂರುಲ್ ಹುದಾ ಜುಮಾ ಮಸೀದಿಯ ಉಪಾಧ್ಯಕ್ಷ ಸಾಲಿ ಆಲಂದಿಲ, ಮದ್ದಡ್ಕ ನೂರುಲ್‌ ಹುದಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಯಂ ಸಿರಾಜ್ ಚಿಲಿಂಬಿ, ಮದ್ದಡ್ಕ ಹೆಲ್ಪ್ ಲೈನ್ ನ ಅಧ್ಯಕ್ಷ ಶಂಸುದ್ದೀನ್ ಮಾಸ್ಟರ್ ಮದ್ದಡ್ಕ . ಉಪಸ್ಥಿತರಿದ್ದರು. ಯಂ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು ನೌಶಾದ್ ಸಬರಬೈಲ್ ವಂದಿಸಿದರು..

Related posts

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya
error: Content is protected !!