23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ಕಾಲೇಜು ಪ್ರಾಧ್ಯಾಪಕ ಸಿದ್ದೀಕ್ ದಾರಿಮಿ ನಾವೂರು ಇವರ ದುವಾದೊಂದಿಗೆ ನೆರವೇರಿತು.

ನೂತನ ಸಮೀತಿಯ ಅಧ್ಯಕ್ಷರಾಗಿ M.A ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷರುಗಳಾಗಿ ಫಯಾಝ್ ಸಬರಬೈಲು, ಮನ್ಸೂರ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ಶಾ ಮದ್ದಡ್ಕ , ಜೊತೆ ಕಾರ್ಯದರ್ಶಿಗ‌ಳಾಗಿ ಸಮೀರ್ ಬಾವುಟ ಗುಡ್ಡೆ. ಶಾಕಿರ್ ಚಿಲಿಂಬಿ . ಕೋಶಾಧಿಕಾರಿಯಾಗಿ‌ ಇಸ್ಮಾಯಿಲ್ ಕಿಂಗ್ ಸ್ಟಾರ್. ಸಲಹೆಗಾರರಾಗಿ ಬಾವಾ ಹಾಜಿ ಕಿನ್ನಿಗೋಳಿ, ಹಾಮದ್ ಚಿಲಿಂಬಿ ಮತ್ತು 25 ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಕೀಂ ಬಂಗೇರುಕಟ್ಟೆ ಅಧ್ಯಕ್ಷರು SKSSF ಬೆಳ್ತಂಗಡಿ ವಲಯ, ನೂರುಲ್ ಹುದಾ ಜುಮಾ ಮಸೀದಿಯ ಉಪಾಧ್ಯಕ್ಷ ಸಾಲಿ ಆಲಂದಿಲ, ಮದ್ದಡ್ಕ ನೂರುಲ್‌ ಹುದಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಯಂ ಸಿರಾಜ್ ಚಿಲಿಂಬಿ, ಮದ್ದಡ್ಕ ಹೆಲ್ಪ್ ಲೈನ್ ನ ಅಧ್ಯಕ್ಷ ಶಂಸುದ್ದೀನ್ ಮಾಸ್ಟರ್ ಮದ್ದಡ್ಕ . ಉಪಸ್ಥಿತರಿದ್ದರು. ಯಂ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು ನೌಶಾದ್ ಸಬರಬೈಲ್ ವಂದಿಸಿದರು..

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya
error: Content is protected !!