24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ಕಾಲೇಜು ಪ್ರಾಧ್ಯಾಪಕ ಸಿದ್ದೀಕ್ ದಾರಿಮಿ ನಾವೂರು ಇವರ ದುವಾದೊಂದಿಗೆ ನೆರವೇರಿತು.

ನೂತನ ಸಮೀತಿಯ ಅಧ್ಯಕ್ಷರಾಗಿ M.A ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷರುಗಳಾಗಿ ಫಯಾಝ್ ಸಬರಬೈಲು, ಮನ್ಸೂರ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ಶಾ ಮದ್ದಡ್ಕ , ಜೊತೆ ಕಾರ್ಯದರ್ಶಿಗ‌ಳಾಗಿ ಸಮೀರ್ ಬಾವುಟ ಗುಡ್ಡೆ. ಶಾಕಿರ್ ಚಿಲಿಂಬಿ . ಕೋಶಾಧಿಕಾರಿಯಾಗಿ‌ ಇಸ್ಮಾಯಿಲ್ ಕಿಂಗ್ ಸ್ಟಾರ್. ಸಲಹೆಗಾರರಾಗಿ ಬಾವಾ ಹಾಜಿ ಕಿನ್ನಿಗೋಳಿ, ಹಾಮದ್ ಚಿಲಿಂಬಿ ಮತ್ತು 25 ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಕೀಂ ಬಂಗೇರುಕಟ್ಟೆ ಅಧ್ಯಕ್ಷರು SKSSF ಬೆಳ್ತಂಗಡಿ ವಲಯ, ನೂರುಲ್ ಹುದಾ ಜುಮಾ ಮಸೀದಿಯ ಉಪಾಧ್ಯಕ್ಷ ಸಾಲಿ ಆಲಂದಿಲ, ಮದ್ದಡ್ಕ ನೂರುಲ್‌ ಹುದಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಯಂ ಸಿರಾಜ್ ಚಿಲಿಂಬಿ, ಮದ್ದಡ್ಕ ಹೆಲ್ಪ್ ಲೈನ್ ನ ಅಧ್ಯಕ್ಷ ಶಂಸುದ್ದೀನ್ ಮಾಸ್ಟರ್ ಮದ್ದಡ್ಕ . ಉಪಸ್ಥಿತರಿದ್ದರು. ಯಂ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು ನೌಶಾದ್ ಸಬರಬೈಲ್ ವಂದಿಸಿದರು..

Related posts

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!