22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ಕಾಲೇಜು ಪ್ರಾಧ್ಯಾಪಕ ಸಿದ್ದೀಕ್ ದಾರಿಮಿ ನಾವೂರು ಇವರ ದುವಾದೊಂದಿಗೆ ನೆರವೇರಿತು.

ನೂತನ ಸಮೀತಿಯ ಅಧ್ಯಕ್ಷರಾಗಿ M.A ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷರುಗಳಾಗಿ ಫಯಾಝ್ ಸಬರಬೈಲು, ಮನ್ಸೂರ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ಶಾ ಮದ್ದಡ್ಕ , ಜೊತೆ ಕಾರ್ಯದರ್ಶಿಗ‌ಳಾಗಿ ಸಮೀರ್ ಬಾವುಟ ಗುಡ್ಡೆ. ಶಾಕಿರ್ ಚಿಲಿಂಬಿ . ಕೋಶಾಧಿಕಾರಿಯಾಗಿ‌ ಇಸ್ಮಾಯಿಲ್ ಕಿಂಗ್ ಸ್ಟಾರ್. ಸಲಹೆಗಾರರಾಗಿ ಬಾವಾ ಹಾಜಿ ಕಿನ್ನಿಗೋಳಿ, ಹಾಮದ್ ಚಿಲಿಂಬಿ ಮತ್ತು 25 ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಕೀಂ ಬಂಗೇರುಕಟ್ಟೆ ಅಧ್ಯಕ್ಷರು SKSSF ಬೆಳ್ತಂಗಡಿ ವಲಯ, ನೂರುಲ್ ಹುದಾ ಜುಮಾ ಮಸೀದಿಯ ಉಪಾಧ್ಯಕ್ಷ ಸಾಲಿ ಆಲಂದಿಲ, ಮದ್ದಡ್ಕ ನೂರುಲ್‌ ಹುದಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಯಂ ಸಿರಾಜ್ ಚಿಲಿಂಬಿ, ಮದ್ದಡ್ಕ ಹೆಲ್ಪ್ ಲೈನ್ ನ ಅಧ್ಯಕ್ಷ ಶಂಸುದ್ದೀನ್ ಮಾಸ್ಟರ್ ಮದ್ದಡ್ಕ . ಉಪಸ್ಥಿತರಿದ್ದರು. ಯಂ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು ನೌಶಾದ್ ಸಬರಬೈಲ್ ವಂದಿಸಿದರು..

Related posts

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya
error: Content is protected !!