25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ಕಾಲೇಜು ಪ್ರಾಧ್ಯಾಪಕ ಸಿದ್ದೀಕ್ ದಾರಿಮಿ ನಾವೂರು ಇವರ ದುವಾದೊಂದಿಗೆ ನೆರವೇರಿತು.

ನೂತನ ಸಮೀತಿಯ ಅಧ್ಯಕ್ಷರಾಗಿ M.A ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷರುಗಳಾಗಿ ಫಯಾಝ್ ಸಬರಬೈಲು, ಮನ್ಸೂರ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ಶಾ ಮದ್ದಡ್ಕ , ಜೊತೆ ಕಾರ್ಯದರ್ಶಿಗ‌ಳಾಗಿ ಸಮೀರ್ ಬಾವುಟ ಗುಡ್ಡೆ. ಶಾಕಿರ್ ಚಿಲಿಂಬಿ . ಕೋಶಾಧಿಕಾರಿಯಾಗಿ‌ ಇಸ್ಮಾಯಿಲ್ ಕಿಂಗ್ ಸ್ಟಾರ್. ಸಲಹೆಗಾರರಾಗಿ ಬಾವಾ ಹಾಜಿ ಕಿನ್ನಿಗೋಳಿ, ಹಾಮದ್ ಚಿಲಿಂಬಿ ಮತ್ತು 25 ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಕೀಂ ಬಂಗೇರುಕಟ್ಟೆ ಅಧ್ಯಕ್ಷರು SKSSF ಬೆಳ್ತಂಗಡಿ ವಲಯ, ನೂರುಲ್ ಹುದಾ ಜುಮಾ ಮಸೀದಿಯ ಉಪಾಧ್ಯಕ್ಷ ಸಾಲಿ ಆಲಂದಿಲ, ಮದ್ದಡ್ಕ ನೂರುಲ್‌ ಹುದಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಯಂ ಸಿರಾಜ್ ಚಿಲಿಂಬಿ, ಮದ್ದಡ್ಕ ಹೆಲ್ಪ್ ಲೈನ್ ನ ಅಧ್ಯಕ್ಷ ಶಂಸುದ್ದೀನ್ ಮಾಸ್ಟರ್ ಮದ್ದಡ್ಕ . ಉಪಸ್ಥಿತರಿದ್ದರು. ಯಂ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು ನೌಶಾದ್ ಸಬರಬೈಲ್ ವಂದಿಸಿದರು..

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!