September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ಕಾಲೇಜು ಪ್ರಾಧ್ಯಾಪಕ ಸಿದ್ದೀಕ್ ದಾರಿಮಿ ನಾವೂರು ಇವರ ದುವಾದೊಂದಿಗೆ ನೆರವೇರಿತು.

ನೂತನ ಸಮೀತಿಯ ಅಧ್ಯಕ್ಷರಾಗಿ M.A ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷರುಗಳಾಗಿ ಫಯಾಝ್ ಸಬರಬೈಲು, ಮನ್ಸೂರ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ಶಾ ಮದ್ದಡ್ಕ , ಜೊತೆ ಕಾರ್ಯದರ್ಶಿಗ‌ಳಾಗಿ ಸಮೀರ್ ಬಾವುಟ ಗುಡ್ಡೆ. ಶಾಕಿರ್ ಚಿಲಿಂಬಿ . ಕೋಶಾಧಿಕಾರಿಯಾಗಿ‌ ಇಸ್ಮಾಯಿಲ್ ಕಿಂಗ್ ಸ್ಟಾರ್. ಸಲಹೆಗಾರರಾಗಿ ಬಾವಾ ಹಾಜಿ ಕಿನ್ನಿಗೋಳಿ, ಹಾಮದ್ ಚಿಲಿಂಬಿ ಮತ್ತು 25 ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಕೀಂ ಬಂಗೇರುಕಟ್ಟೆ ಅಧ್ಯಕ್ಷರು SKSSF ಬೆಳ್ತಂಗಡಿ ವಲಯ, ನೂರುಲ್ ಹುದಾ ಜುಮಾ ಮಸೀದಿಯ ಉಪಾಧ್ಯಕ್ಷ ಸಾಲಿ ಆಲಂದಿಲ, ಮದ್ದಡ್ಕ ನೂರುಲ್‌ ಹುದಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಯಂ ಸಿರಾಜ್ ಚಿಲಿಂಬಿ, ಮದ್ದಡ್ಕ ಹೆಲ್ಪ್ ಲೈನ್ ನ ಅಧ್ಯಕ್ಷ ಶಂಸುದ್ದೀನ್ ಮಾಸ್ಟರ್ ಮದ್ದಡ್ಕ . ಉಪಸ್ಥಿತರಿದ್ದರು. ಯಂ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು ನೌಶಾದ್ ಸಬರಬೈಲ್ ವಂದಿಸಿದರು..

Related posts

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!