22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ಕಾಲೇಜು ಪ್ರಾಧ್ಯಾಪಕ ಸಿದ್ದೀಕ್ ದಾರಿಮಿ ನಾವೂರು ಇವರ ದುವಾದೊಂದಿಗೆ ನೆರವೇರಿತು.

ನೂತನ ಸಮೀತಿಯ ಅಧ್ಯಕ್ಷರಾಗಿ M.A ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷರುಗಳಾಗಿ ಫಯಾಝ್ ಸಬರಬೈಲು, ಮನ್ಸೂರ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ಶಾ ಮದ್ದಡ್ಕ , ಜೊತೆ ಕಾರ್ಯದರ್ಶಿಗ‌ಳಾಗಿ ಸಮೀರ್ ಬಾವುಟ ಗುಡ್ಡೆ. ಶಾಕಿರ್ ಚಿಲಿಂಬಿ . ಕೋಶಾಧಿಕಾರಿಯಾಗಿ‌ ಇಸ್ಮಾಯಿಲ್ ಕಿಂಗ್ ಸ್ಟಾರ್. ಸಲಹೆಗಾರರಾಗಿ ಬಾವಾ ಹಾಜಿ ಕಿನ್ನಿಗೋಳಿ, ಹಾಮದ್ ಚಿಲಿಂಬಿ ಮತ್ತು 25 ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಕೀಂ ಬಂಗೇರುಕಟ್ಟೆ ಅಧ್ಯಕ್ಷರು SKSSF ಬೆಳ್ತಂಗಡಿ ವಲಯ, ನೂರುಲ್ ಹುದಾ ಜುಮಾ ಮಸೀದಿಯ ಉಪಾಧ್ಯಕ್ಷ ಸಾಲಿ ಆಲಂದಿಲ, ಮದ್ದಡ್ಕ ನೂರುಲ್‌ ಹುದಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಯಂ ಸಿರಾಜ್ ಚಿಲಿಂಬಿ, ಮದ್ದಡ್ಕ ಹೆಲ್ಪ್ ಲೈನ್ ನ ಅಧ್ಯಕ್ಷ ಶಂಸುದ್ದೀನ್ ಮಾಸ್ಟರ್ ಮದ್ದಡ್ಕ . ಉಪಸ್ಥಿತರಿದ್ದರು. ಯಂ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು ನೌಶಾದ್ ಸಬರಬೈಲ್ ವಂದಿಸಿದರು..

Related posts

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya
error: Content is protected !!