25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಬರೀ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು, ಪ್ರತಿ ವಾರದಲ್ಲಿ ಒಂದು ದಿನ ಕರಾಟೆ, ಯೋಗಾಸನ, ಸಂಗೀತ, ಡ್ಯಾನ್ಸ್, ಯಕ್ಷಗಾನ ತರಬೇತಿಗಳನ್ನು ನುರಿತ ತರಬೇತುದಾರರಿಂದ ನೀಡಲಾಗುತ್ತಿದೆ.

ಅದೇ ರೀತಿ ಶಾಲಾ ಸಂಚಾಲಕ ಗಿರೀಶ್ ಕೆ.ಹೆಚ್. ಕಾರ್ಯನಿರ್ವಾಹಣಾಧಿಕಾರಿ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ ವಿಜ್ಞಾನ, ಪರಿಸರ, ಸಾಂಸ್ಕೃತಿಕ, ಗಣಿತ, ಎನ್‌ ಸಿಸಿ, ಸೇವಾದಳ ಹಲವಾರು ವಿಭಾಗಗಳಾಗಿ ವಿಂಗಡಿಸಲಾಯಿತು. ಆಯಾಯ ವಿಭಾಗಗಳಿಗೆ ನಾಯಕರನ್ನುಆಯ್ಕೆಮಾಡಿ, ಗುಂಪಿನ ಹೆಸರನ್ನುಚಾರ್ಟಿನ ಮೂಲಕ ಎಲ್ಲಾ ವಿದ್ಯಾರ್ಥಿಗಳ ಸಹಕಾರದಿಂದ ಉದ್ಘಾಟಿಸಲಾಯಿತು.

ವಿಭಾಗವಾರು ಶಿಕ್ಷಕರಾದಂತಹ ಗಣಿತ – ಶ್ವೇತ ಮತ್ತುಸಂಧ್ಯಾ, ವಿಜ್ಞಾನ- ವಿನಯ್ ಮತ್ತು ಸ್ವಾತಿ, ಎನ್‌ ಸಿಸಿ – ಸಂಗೀತ ಮತ್ತು ಮಧು, ಸೇವಾದಳ – ಶುಭ ಮತ್ತು ಪವಿತ್ರ, ಪರಿಸರ- ಸ್ವರ್ಣಲತಾ ಮತ್ತು ರೂಪಲತಾ, ಸಾಂಸ್ಕೃತಿಕ- ಸಪ್ನಾಜ್ ಮತ್ತುವೀಣಾ ಇವರು ಮಕ್ಕಳಿಗೆ ಪ್ರೋತ್ಸಾಹಿಸಿದರು .

Related posts

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!