23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಳೆದ ಐದು ವರ್ಷಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಕು. ಸವಿತಾರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಕಳೆದ ಎರಡೂವರೆ ವರ್ಷಗಳ ಅವಧಿಗೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಆನಂದ ಅಡಿಲು ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ, ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮೋದ್ ಬೆದ್ರಬೆಟ್ಟು, ಸತೀಶ್ ಚೌಕದಕಟ್ಟೆ, ಶ್ರೀಮತಿ ಸುಮಿತ್ರಾ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಂತಿ, ವೀರಪ್ಪ ಮೊಯ್ಲಿ, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಸ್ವಾಗತಿಸಿ ವಂದಿಸಿದರು.

Related posts

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya
error: Content is protected !!