24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಳೆದ ಐದು ವರ್ಷಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಕು. ಸವಿತಾರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಕಳೆದ ಎರಡೂವರೆ ವರ್ಷಗಳ ಅವಧಿಗೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಆನಂದ ಅಡಿಲು ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ, ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮೋದ್ ಬೆದ್ರಬೆಟ್ಟು, ಸತೀಶ್ ಚೌಕದಕಟ್ಟೆ, ಶ್ರೀಮತಿ ಸುಮಿತ್ರಾ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಂತಿ, ವೀರಪ್ಪ ಮೊಯ್ಲಿ, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಸ್ವಾಗತಿಸಿ ವಂದಿಸಿದರು.

Related posts

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
error: Content is protected !!