35.1 C
ಪುತ್ತೂರು, ಬೆಳ್ತಂಗಡಿ
April 11, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

ಇಳಂತಿಲ: ಇಲ್ಲಿಯ ರಿಫಾಯಿನಗರ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಬೂಡೋಳಿ ನಿವಾಸಿ ಸಹ್ಯಾಝ್ ಅಹಮ್ಮದ್(23ವ) ಮತ್ತು ಬಿಲಿಯೂರು ನಿವಾಸಿ ಸಲೀಂ ಹುಸೈನ್ (40ವ) ಎಂದು ಗುರುತಿಸಲಾಗಿದೆ.

ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಪೊಲೀಸರು ವಿಚಾರಿಸಿದಾಗ ಅವರು ಅಮಲು ಸೇವನೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 120/2023 ಕಲಂ: 27(ಬಿ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!