September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

ತೆಕ್ಕಾರು: ಇಲ್ಲಿಯ ಸರಳಿಕಟ್ಟೆಯ ಮೂಡ ಡ್ಕ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24ವ) ಮತ್ತು ಅಬ್ದುಲ್ ಸಲೀಂ (24ವ) ಎಂದು ಗುರುತಿಸಲಾಗಿದೆ.

ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಪೊಲೀಸರು ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಿ, ಇಬ್ಬರನ್ನು ವಶಕ್ಕೆ ಪಡೆದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya
error: Content is protected !!