25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ,ಮಹೇಶ್ ಶೆಟ್ಟಿ ತಿಮ್ಮರೋಡಿ ರವರನೇತೃತ್ವದಲ್ಲಿ ಕು. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ ಸೆ.3ರಂದು ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು.

ಮಂಗಳೂರಿನ ಧರ್ಮಪಾಲ ಸ್ವಾಮೀಜಿ ಯವರು ಸಭೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ಮಹೇಶ್ ಶೆಟ್ಟಿ ತಿಮರೋಡಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣವರ, ಸಾಮಾಜಿಕ ಹೋರಾಟಗಾರ್ತಿ ಶ್ರೀಮತಿ ಪ್ರಸನ್ನ ರವಿ, ಮಾನವ ಹಕ್ಕು ಆಯೋಗದ ಕಾರ್ಯದರ್ಶಿ ಶ್ರೀಮತಿ ಗೀತಾ, ಕುಸುಮಾವತಿ, ತಮ್ಮಣ್ಣ ಶೆಟ್ಟಿ, ಪರಶುರಾಮ, ಹೈಕೋರ್ಟ್ ವಕೀಲ ಶ್ರೀನಿವಾಸ್, ಹರೀಶ್ ಬರೆಮೇಲು, ಸಂದೀಪ್, ಮೋಹಿತಾ ಕುಮಾರಿ ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!