September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ,ಮಹೇಶ್ ಶೆಟ್ಟಿ ತಿಮ್ಮರೋಡಿ ರವರನೇತೃತ್ವದಲ್ಲಿ ಕು. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ ಸೆ.3ರಂದು ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು.

ಮಂಗಳೂರಿನ ಧರ್ಮಪಾಲ ಸ್ವಾಮೀಜಿ ಯವರು ಸಭೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ಮಹೇಶ್ ಶೆಟ್ಟಿ ತಿಮರೋಡಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣವರ, ಸಾಮಾಜಿಕ ಹೋರಾಟಗಾರ್ತಿ ಶ್ರೀಮತಿ ಪ್ರಸನ್ನ ರವಿ, ಮಾನವ ಹಕ್ಕು ಆಯೋಗದ ಕಾರ್ಯದರ್ಶಿ ಶ್ರೀಮತಿ ಗೀತಾ, ಕುಸುಮಾವತಿ, ತಮ್ಮಣ್ಣ ಶೆಟ್ಟಿ, ಪರಶುರಾಮ, ಹೈಕೋರ್ಟ್ ವಕೀಲ ಶ್ರೀನಿವಾಸ್, ಹರೀಶ್ ಬರೆಮೇಲು, ಸಂದೀಪ್, ಮೋಹಿತಾ ಕುಮಾರಿ ಉಪಸ್ಥಿತರಿದ್ದರು.

Related posts

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya
error: Content is protected !!