September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯವರು ಸೆ.1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿರುತ್ತಾರೆ.

ಸೋನಲ್ (6ನೇ) ಪ್ರಥಮ ಸ್ಥಾನ, ಅಂಜು ಮರಿಯ (6ನೇ) ಪ್ರಥಮ ಸ್ಥಾನ, ಮಾನ್ವಿ (7ನೇ) ದ್ವಿತೀಯ ಸ್ಥಾನ, ಖುಷಿ (8ನೇ) ತೃತೀಯ ಸ್ಥಾನ ಹಾಗೂ ಮಹಮ್ಮದ್ ರಾಯಿಝ್ (10ನೇ) ತೃತೀಯ ಸ್ಥಾನ ಪಡೆದಿದ್ದಾರೆ. ಕರಾಟೆ ಶಿಕ್ಷಕರಾದ ಶ್ರೀ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ. ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

Related posts

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!