July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಈ ಸಮಯದಲ್ಲಿ ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದೂರ್ ಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲಾ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಆದೂರ್ ಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್ ನಿಂದ ಕನ್ನಾಜೆ, ಪಡ್ಲಾಡಿ,ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya
error: Content is protected !!