23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

ಬೆಳ್ತಂಗಡಿ:ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಆರಾಧನಾ ಮಹೋತ್ಸವದ ಎರಡನೇ ದಿನದಂದು ರಾಘವೇಂದ್ರ ಮಠದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿರುವ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾಗಿರುವ ಡಾ! ಬಿಎ ಕುಮಾರ ಹೆಗ್ಡೆ ದಂಪತಿಗಳಿಗೆ ಕ್ಷೇತ್ರದ ಪರವಾಗಿ ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯದರ್ಶಿಗಳಾದ ಶೇಖರ ಬಂಗೇರ,ಕೋಶಾಧಿಕಾರಿ ವಸಂತ ಸುವರ್ಣ,ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಗೌರವ ಸಲಹೆಗಾರರಾದ ಮಂಜುನಾಥ ರೈ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ ಹಾಗೂ ಇತರರು ಹಾಜರಿದ್ದರು.

Related posts

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!