25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತ

ರಾಜ್ಯ ಹೆದ್ದಾರಿ ಕಾಪಿನಡ್ಕದ ತಿರವು ರಸ್ತೆಯಲ್ಲಿ ಬೀಕರ ರಸ್ತೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರಿಗೆ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.ತಕ್ಷಣ ಸ್ಥಳಿಯರ ಸಹಕಾರದೊಂದಿಗೆ ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿಸಲಾಗಿದೆ. ಆದರೆ ಚಿಕಿತ್ಸೆ ಫಕಾರಿಯಾಗದೆ ಸಾವನ್ನಪ್ಪಿದರೆ.ಬೈಕ್ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ತಿಳಿದು ಬಂದಿದೆ.

Related posts

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya
error: Content is protected !!