July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿ ಪಡೆದ ನಿತ್ಯಾನಂದ ನಗರ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15 ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ ಶ್ರೀ ಗುರುದೇವ ಮಠ ದೇವರಗುಡ್ಡೆ ಯಲ್ಲಿ ನಡೆಯಿತು.

ವೇದಿಕೆಯಲ್ಲಿ ಮೀನುಗಾರಿಕ ಸಚಿವ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶುಪಾಲ್ ಸುವರ್ಣ,ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್,ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್,ಶ್ರೀರಾಮ‌ಕ್ಷೇತ್ರ ಸಮಿತಿ ಅಧ್ಯಕ್ಷ ವಾಮನ್ ನಾಯ್ಕ್ ಹೊನ್ನಾವರ,ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಹೊನ್ನವರ ಮಂಜುನಾಥ ನಾಯ್ಕ್,ಉತ್ತರ ಕನ್ನಡ ಜಿ‌ಪಂ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ನಾಯ್ಕ್,ಸಿದ್ದಾಪುರ ಸಂಚಾಲಕರು ಉಪಸ್ಥಿತರಿದ್ದರು

ಕುದ್ರೋಳಿ ಶ್ರೀ ಗೋಕರ್ನಾಥ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಸ್ವಾಗತಿಸಿದರು. ಸೀತರಾಮ ಬೆಳಾಲು ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ನಾಳೆ(ಜೂ.13): ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಯಶೋ-ವಿಜಯ ಬದುಕು-ನೆನಪು-ಸ್ಮರಣೆ, ಹಾಗೂ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya
error: Content is protected !!