23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

ಇಳಂತಿಲ: ಇಲ್ಲಿಯ ರಿಫಾಯಿನಗರ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಬೂಡೋಳಿ ನಿವಾಸಿ ಸಹ್ಯಾಝ್ ಅಹಮ್ಮದ್(23ವ) ಮತ್ತು ಬಿಲಿಯೂರು ನಿವಾಸಿ ಸಲೀಂ ಹುಸೈನ್ (40ವ) ಎಂದು ಗುರುತಿಸಲಾಗಿದೆ.

ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಪೊಲೀಸರು ವಿಚಾರಿಸಿದಾಗ ಅವರು ಅಮಲು ಸೇವನೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 120/2023 ಕಲಂ: 27(ಬಿ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya
error: Content is protected !!