27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

ಉಜಿರೆ : “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಉಳಿದ ಭಾಷೆಗಳು ಸಂಸ್ಕೃತದಿಂದ ಸಮುದ್ದರಣೆಗೊಂಡಿದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜು ಉಜಿರೆಯ ಸಂಸ್ಕೃತ ಪ್ರಾಧ್ಯಾಪಕ ಹಾಗೂ ಕಲಾ ವಿಭಾಗದ ಮುಖ್ಯಸ್ಥರಾದ ಡಾ. ಶೀಧರ್ ಭಟ್ ಇವರು ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ಶ್ರೀಪ್ರಿಯ ಮತ್ತು ರಾಜರತ್ನ ಕಾರ್ಯಕ್ರಮ ನಿರೂಪಿಸಿದರು. ಸನ್ನಿಧಿ ಮತ್ತು ಕೃಷ್ಣಪ್ರಸಾದ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕಿ ಸುಜನಾ ವಾಲ್ತಾಜೆ ವಂದಿಸಿದರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya
error: Content is protected !!