September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

ತೆಕ್ಕಾರು: ಇಲ್ಲಿಯ ಸರಳಿಕಟ್ಟೆಯ ಮೂಡ ಡ್ಕ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24ವ) ಮತ್ತು ಅಬ್ದುಲ್ ಸಲೀಂ (24ವ) ಎಂದು ಗುರುತಿಸಲಾಗಿದೆ.

ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಪೊಲೀಸರು ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಿ, ಇಬ್ಬರನ್ನು ವಶಕ್ಕೆ ಪಡೆದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!