22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

ಬಳಂಜ:ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಮಳೆಗಾಲದಲ್ಲಿ ನೀರಿನ ಸೆಳೆತಕ್ಕೆ ಶೇಕರಣೆಗೊಂಡ ಮರದ ದಿಮ್ಮಿಗಳು ಹಾಗೂ ಕಸ ಕಡ್ಡಿಗಳನ್ನು ಬಳಂಜ ಗ್ರಾಮ ಪಂಚಾಯತ್ ವತಿಯಿಂದ ತೆರವುಗೊಳಿಸಿ ನೀರು ಸುಸೂತ್ರವಾಗಿ ಹರಿಯಲು ಅವಕಾಶ ಮಾಡಿಕೊಡಲಾಯಿತು.

ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳಲ್ಲಿ ಬರುವ ನೀರಿನಲ್ಲಿ ಮರದ ದಿಮ್ಮಿಗಳು ಬರುತ್ತಿದ್ದು ಪೆರಾಜೆಯ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡು ನೀರು ಸರಗವಾಗಿ ಹರಿಯಲು ಆಗುತ್ತಿರಲಿಲ್ಲ. ಇದನ್ನು ಮನಗಂಡ ಬಳಂಜ ಗ್ರಾಮ ಪಂಚಾಯತ್ ಶೀಘ್ರವಾಗಿ ತೆರವುಗೊಳಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ, ಪಂ.ಅ.ಅಧಿಕಾರಿ ಶ್ರೀನಿವಾಸ್, ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!