38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ.) ಆಡಳಿತ ಮಂಡಳಿಗೆ ಇಂದು ಸೆ.3ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳು ಬಿಜೆಪಿ ಬೆಂಬಲಿತರು ಜಯ ಗಳಿಸಿದರು.

ಬಿಜೆಪಿ ಬೆಂಬಲಿತರಾದ ಜಾರಪ್ಪ ಗೌಡ, ನಾರಾಯಣ. ಪ್ರಭಾಕರ ಗೌಡ, ಬೊಮ್ಮನ ಗೌಡ, ಮಾಧವ, ಯಶವಂತ ಬಣಂದೂರು, ಸೀನಪ್ಪ ಗೌಡ, ಶೀಲಾ ಬಿ.ಎಸ್., ವೇದಾವತಿ. ರೋಹಿತಾಕ್ಷ, ಜಯ ನಾಯ್ಕ, ಸುಂದರ ಮುಂತಾದವರು ಜಯಬೇರಿ ಗಳಿಸಿದರು.

Related posts

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!