23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ.) ಆಡಳಿತ ಮಂಡಳಿಗೆ ಇಂದು ಸೆ.3ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳು ಬಿಜೆಪಿ ಬೆಂಬಲಿತರು ಜಯ ಗಳಿಸಿದರು.

ಬಿಜೆಪಿ ಬೆಂಬಲಿತರಾದ ಜಾರಪ್ಪ ಗೌಡ, ನಾರಾಯಣ. ಪ್ರಭಾಕರ ಗೌಡ, ಬೊಮ್ಮನ ಗೌಡ, ಮಾಧವ, ಯಶವಂತ ಬಣಂದೂರು, ಸೀನಪ್ಪ ಗೌಡ, ಶೀಲಾ ಬಿ.ಎಸ್., ವೇದಾವತಿ. ರೋಹಿತಾಕ್ಷ, ಜಯ ನಾಯ್ಕ, ಸುಂದರ ಮುಂತಾದವರು ಜಯಬೇರಿ ಗಳಿಸಿದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!