July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ.) ಆಡಳಿತ ಮಂಡಳಿಗೆ ಇಂದು ಸೆ.3ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳು ಬಿಜೆಪಿ ಬೆಂಬಲಿತರು ಜಯ ಗಳಿಸಿದರು.

ಬಿಜೆಪಿ ಬೆಂಬಲಿತರಾದ ಜಾರಪ್ಪ ಗೌಡ, ನಾರಾಯಣ. ಪ್ರಭಾಕರ ಗೌಡ, ಬೊಮ್ಮನ ಗೌಡ, ಮಾಧವ, ಯಶವಂತ ಬಣಂದೂರು, ಸೀನಪ್ಪ ಗೌಡ, ಶೀಲಾ ಬಿ.ಎಸ್., ವೇದಾವತಿ. ರೋಹಿತಾಕ್ಷ, ಜಯ ನಾಯ್ಕ, ಸುಂದರ ಮುಂತಾದವರು ಜಯಬೇರಿ ಗಳಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya
error: Content is protected !!