24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯವರು ಸೆ.1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿರುತ್ತಾರೆ.

ಸೋನಲ್ (6ನೇ) ಪ್ರಥಮ ಸ್ಥಾನ, ಅಂಜು ಮರಿಯ (6ನೇ) ಪ್ರಥಮ ಸ್ಥಾನ, ಮಾನ್ವಿ (7ನೇ) ದ್ವಿತೀಯ ಸ್ಥಾನ, ಖುಷಿ (8ನೇ) ತೃತೀಯ ಸ್ಥಾನ ಹಾಗೂ ಮಹಮ್ಮದ್ ರಾಯಿಝ್ (10ನೇ) ತೃತೀಯ ಸ್ಥಾನ ಪಡೆದಿದ್ದಾರೆ. ಕರಾಟೆ ಶಿಕ್ಷಕರಾದ ಶ್ರೀ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ. ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

Related posts

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!