July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಈ ಸಮಯದಲ್ಲಿ ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದೂರ್ ಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲಾ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಆದೂರ್ ಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್ ನಿಂದ ಕನ್ನಾಜೆ, ಪಡ್ಲಾಡಿ,ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Related posts

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya
error: Content is protected !!