July 23, 2026
ಅಪಘಾತ

ರಾಜ್ಯ ಹೆದ್ದಾರಿ ಕಾಪಿನಡ್ಕದ ತಿರವು ರಸ್ತೆಯಲ್ಲಿ ಬೀಕರ ರಸ್ತೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರಿಗೆ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.ತಕ್ಷಣ ಸ್ಥಳಿಯರ ಸಹಕಾರದೊಂದಿಗೆ ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿಸಲಾಗಿದೆ. ಆದರೆ ಚಿಕಿತ್ಸೆ ಫಕಾರಿಯಾಗದೆ ಸಾವನ್ನಪ್ಪಿದರೆ.ಬೈಕ್ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ತಿಳಿದು ಬಂದಿದೆ.

Related posts

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya
error: Content is protected !!