ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಕುರಿತು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಇತರ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಪೂರ್ವಭಾವಿ ಸಭೆ ನಡೆಸಿದರು.

ಈ ಸಭೆಯಲ್ಲಿ ನವರಾತ್ರಿ ಆಚರಣೆ ಹೊರತಾಗಿ ದೇವಸ್ಥಾನದ ಖರ್ಚು ವೆಚ್ಚಗಳ ಬಗ್ಗೆ ಚೌತಿಯ ವ್ಯವಸ್ಥೆಯ ಬಗ್ಗೆ ನೂತನವಾಗಿ ನಿರ್ಮಿಸಲ್ಪಡುವ ಸಮುದಾಯ ಭವನದ ಕಾಮಗಾರಿಯ ಬಗ್ಗೆ ಹಾಗೂ ದೇವಳದ ಜಮೀನಿನ ಕೃಷಿ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು.

ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯಕ್, ಕೃಷ್ಣಪ್ಪಗೌಡ ಬೆಂಗಳ, ಈಶ್ವರ ಶೆಟ್ಟಿಗಾರ್ ಬರಮೇಲು, ನಾರಾಯಣಗೌಡ ಪಡಂತಾಜೆ, ಸತೀಶ್ ಎಂ ಕೆ ಪತ್ತಿಮಾರು, ಶಾರದಾ ಪ್ರಕಾಶ್ ರಾವ್ ಅಜಿರಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಿವಾಕರ ಹೆಬ್ಬಾರ್, ಉಪಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ಸ್ವಾಗತವನ್ನು ದೇವಳದ ಸಿಬ್ಬಂದಿಯಾದ ಶಕುಂತಲಾ ಮತ್ತು ಧನ್ಯವಾದ ಕೃಷ್ಣಪ್ಪ ಗೌಡ ಬೆಂಗಳ ನೆರವೇರಿಸಿದರು

Related posts

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ : ಕಸ್ತೂರಿರಂಗನ್ ವರದಿ ಜಾರಿಗೆ ತೀವ್ರ ವಿರೋಧ: ರಕ್ಷಿತ್ ಶಿವರಾಂ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!