24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿ ಪಡೆದ ನಿತ್ಯಾನಂದ ನಗರ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15 ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ ಶ್ರೀ ಗುರುದೇವ ಮಠ ದೇವರಗುಡ್ಡೆ ಯಲ್ಲಿ ನಡೆಯಿತು.

ವೇದಿಕೆಯಲ್ಲಿ ಮೀನುಗಾರಿಕ ಸಚಿವ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶುಪಾಲ್ ಸುವರ್ಣ,ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್,ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್,ಶ್ರೀರಾಮ‌ಕ್ಷೇತ್ರ ಸಮಿತಿ ಅಧ್ಯಕ್ಷ ವಾಮನ್ ನಾಯ್ಕ್ ಹೊನ್ನಾವರ,ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಹೊನ್ನವರ ಮಂಜುನಾಥ ನಾಯ್ಕ್,ಉತ್ತರ ಕನ್ನಡ ಜಿ‌ಪಂ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ನಾಯ್ಕ್,ಸಿದ್ದಾಪುರ ಸಂಚಾಲಕರು ಉಪಸ್ಥಿತರಿದ್ದರು

ಕುದ್ರೋಳಿ ಶ್ರೀ ಗೋಕರ್ನಾಥ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಸ್ವಾಗತಿಸಿದರು. ಸೀತರಾಮ ಬೆಳಾಲು ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!