25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಯಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿನಿಯರಿಂದಲೂ ರಾಖಿ ತಯಾರು ಮಾಡಿ ತಮ್ಮ ತರಗತಿಯ ಸಹಪಾಠಿಗಳಿಗೆ ರಾಖಿ ಕಟ್ಟುವ ಸಂಪ್ರದಾಯವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಭವ್ಯ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿನಿ ಅನರ್ಘ್ಯ ಕಾರ್ಯಕ್ರಮ ನಿರೂಪಣೆ ಮತ್ತು ವಂದಿಸಿದರು.

Related posts

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!