23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

ತೆಕ್ಕಾರು: ಇಲ್ಲಿಯ ಸರಳಿಕಟ್ಟೆಯ ಮೂಡ ಡ್ಕ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24ವ) ಮತ್ತು ಅಬ್ದುಲ್ ಸಲೀಂ (24ವ) ಎಂದು ಗುರುತಿಸಲಾಗಿದೆ.

ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಪೊಲೀಸರು ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಿ, ಇಬ್ಬರನ್ನು ವಶಕ್ಕೆ ಪಡೆದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya
error: Content is protected !!