25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

ಬಳಂಜ:ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಮಳೆಗಾಲದಲ್ಲಿ ನೀರಿನ ಸೆಳೆತಕ್ಕೆ ಶೇಕರಣೆಗೊಂಡ ಮರದ ದಿಮ್ಮಿಗಳು ಹಾಗೂ ಕಸ ಕಡ್ಡಿಗಳನ್ನು ಬಳಂಜ ಗ್ರಾಮ ಪಂಚಾಯತ್ ವತಿಯಿಂದ ತೆರವುಗೊಳಿಸಿ ನೀರು ಸುಸೂತ್ರವಾಗಿ ಹರಿಯಲು ಅವಕಾಶ ಮಾಡಿಕೊಡಲಾಯಿತು.

ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳಲ್ಲಿ ಬರುವ ನೀರಿನಲ್ಲಿ ಮರದ ದಿಮ್ಮಿಗಳು ಬರುತ್ತಿದ್ದು ಪೆರಾಜೆಯ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡು ನೀರು ಸರಗವಾಗಿ ಹರಿಯಲು ಆಗುತ್ತಿರಲಿಲ್ಲ. ಇದನ್ನು ಮನಗಂಡ ಬಳಂಜ ಗ್ರಾಮ ಪಂಚಾಯತ್ ಶೀಘ್ರವಾಗಿ ತೆರವುಗೊಳಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ, ಪಂ.ಅ.ಅಧಿಕಾರಿ ಶ್ರೀನಿವಾಸ್, ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!