September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

ಬಳಂಜ:ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಮಳೆಗಾಲದಲ್ಲಿ ನೀರಿನ ಸೆಳೆತಕ್ಕೆ ಶೇಕರಣೆಗೊಂಡ ಮರದ ದಿಮ್ಮಿಗಳು ಹಾಗೂ ಕಸ ಕಡ್ಡಿಗಳನ್ನು ಬಳಂಜ ಗ್ರಾಮ ಪಂಚಾಯತ್ ವತಿಯಿಂದ ತೆರವುಗೊಳಿಸಿ ನೀರು ಸುಸೂತ್ರವಾಗಿ ಹರಿಯಲು ಅವಕಾಶ ಮಾಡಿಕೊಡಲಾಯಿತು.

ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳಲ್ಲಿ ಬರುವ ನೀರಿನಲ್ಲಿ ಮರದ ದಿಮ್ಮಿಗಳು ಬರುತ್ತಿದ್ದು ಪೆರಾಜೆಯ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡು ನೀರು ಸರಗವಾಗಿ ಹರಿಯಲು ಆಗುತ್ತಿರಲಿಲ್ಲ. ಇದನ್ನು ಮನಗಂಡ ಬಳಂಜ ಗ್ರಾಮ ಪಂಚಾಯತ್ ಶೀಘ್ರವಾಗಿ ತೆರವುಗೊಳಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ, ಪಂ.ಅ.ಅಧಿಕಾರಿ ಶ್ರೀನಿವಾಸ್, ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ಸಾನಿಧ್ಯ ವಿಶೇಷ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya
error: Content is protected !!